ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

Suvarna News   | Asianet News
Published : Aug 20, 2021, 10:41 AM ISTUpdated : Aug 20, 2021, 11:07 AM IST

*  ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ
*  ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ರೆಡ್ಡಿ ನಿರ್ಧಾರ 
*  ಕುಟುಂಬದ ಜೊತೆಗೆ ಕಾಲ ಕಳೆಯಲಿರುವ ಜನಾರ್ದನ ರೆಡ್ಡಿ 

ಬಳ್ಳಾರಿ(ಆ.20):  ಸುಪ್ರೀಂಕೋರ್ಟ್ ಅನುಮತಿ ಕೊಟ್ರೂ‌ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗಿಂದು‌ ಬರುತ್ತಿಲ್ಲ. ಹೌದು, ಐದು ವರ್ಷಗಳ ವನವಾಸ ಅನುಭವಿಸಿರುವ ಜನಾರ್ದನ ರೆಡ್ಡಿ ಒಳ್ಳೆಯ ಮೂಹೂರ್ತ ಸ್ವಾಮೀಜಿಗಳ ಜೊತೆ ಸಮಾಲೋಚನೆ ಮಾಡಿದ ಬಳಿಕ ಬಳ್ಳಾರಿಗೆ ಬರುತ್ತಾರಂತೆ. ಹೀಗಾಗಿ ಈ ವರ್ಷವೂ ಜನಾರ್ದನ ರೆಡ್ಡಿ ‌ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ವಾತಾವರಣವಿಲ್ಲ. ಜನಾರ್ದನ ಇವತ್ತು ಬಳ್ಳಾರಿಗೆ ಬಂದೇ ಬರುತ್ತಾರೆ ಎನ್ನುವ ನಿರೀಕ್ಷೆ ನಿರೀಕ್ಷೆಯಾಗಿಯೇ ಉಳಿದಿದೆ. ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ ಇವತ್ತೂ ಕೂಡ ಹುಸಿಯಾಗಿದೆ. ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ನಿರ್ಧಾರ ಮಾಡಿರೋ ರೆಡ್ಡಿ ಸದ್ಯ ಕುಟುಂಬದ ಜೊತೆಗೆ ಕಾಲ ಕಳೆಯುತ್ತಾರೆ ಅಂತ ತಿಳಿದು ಬಂದಿದೆ. 

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!