ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

Suvarna News   | Asianet News
Published : Sep 04, 2021, 03:53 PM IST

- ಮೂರ್ತಿ ರಚನೆಯ ಕುರಿತು ತರಬೇತಿ ನೀಡುತ್ತಿರುವ ಯುವಕ

- ಮಕ್ಕಳ ಕೈಯಲ್ಲಿ ಅರಳಿರುವ ಸುಂದರ ಗಣಪನ ವಿಗ್ರಹಗಳು

- ಮೂರ್ತಿ ರಚನೆ ಮತ್ತು ಕಲಾತ್ಮಕ ಅಲಂಕಾರ  ಮಾಡುವ ಕಲೆಯ ತರಬೇತಿ

ಕಾರವಾರ (ಸೆ. 04): ಕೊರೊನಾ ಅಬ್ಬರ ಆರಂಭವಾದಾಗಿನಿಂದ ಮಕ್ಕಳು ಆನ್‌ಲೈನ್ ಕ್ಲಾಸ್‌ ಮೊರೆ ಹೋಗಿದ್ದಾರೆ. ಅಲ್ಲದೇ, ಕೋವಿಡ್ ಭಯದಿಂದಾಗಿ ಮಕ್ಕಳಿಗೆ ದೈಹಿಕ ಚಟುವಟಿಕೆಗಳೇ ಇಲ್ಲದಂತಾಗಿದ್ದು, ಸಾಕಷ್ಟು ಮಕ್ಕಳು ಮೊಬೈಲ್ ಗೇಮ್‌ಗಳ ದಾಸರಾಗಿದ್ದಾರೆ.

ಆದ್ರೆ, ಇಲ್ಲೊಂದು ಕಡೆ ಮಕ್ಕಳಿಗೆ ದೈಹಿಕ ಹಾಗೂ ಮಾನಸಿಕವಾಗಿಯೂ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅವಕಾಶವನ್ನ ಒದಗಿಸಿಕೊಡಲಾಗಿದೆ. ಕಾರವಾರ ತಾಲೂಕಿನ ಗುರುಪ್ರಸಾದ ಆಚಾರಿ ಎಂಬುವವರು ಮಕ್ಕಳಿಗೆ ಮಣ್ಣಿನ ಗಣಪನ ವಿಗ್ರಹಗಳನ್ನು ಮಾಡುವುದನ್ನು ಕಲಿಸಿಕೊಡುತ್ತಿದ್ದಾರೆ. ಈ ಮೂಲಕ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!