ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

Suvarna News   | Asianet News
Published : Sep 04, 2021, 03:53 PM IST

- ಮೂರ್ತಿ ರಚನೆಯ ಕುರಿತು ತರಬೇತಿ ನೀಡುತ್ತಿರುವ ಯುವಕ

- ಮಕ್ಕಳ ಕೈಯಲ್ಲಿ ಅರಳಿರುವ ಸುಂದರ ಗಣಪನ ವಿಗ್ರಹಗಳು

- ಮೂರ್ತಿ ರಚನೆ ಮತ್ತು ಕಲಾತ್ಮಕ ಅಲಂಕಾರ  ಮಾಡುವ ಕಲೆಯ ತರಬೇತಿ

ಕಾರವಾರ (ಸೆ. 04): ಕೊರೊನಾ ಅಬ್ಬರ ಆರಂಭವಾದಾಗಿನಿಂದ ಮಕ್ಕಳು ಆನ್‌ಲೈನ್ ಕ್ಲಾಸ್‌ ಮೊರೆ ಹೋಗಿದ್ದಾರೆ. ಅಲ್ಲದೇ, ಕೋವಿಡ್ ಭಯದಿಂದಾಗಿ ಮಕ್ಕಳಿಗೆ ದೈಹಿಕ ಚಟುವಟಿಕೆಗಳೇ ಇಲ್ಲದಂತಾಗಿದ್ದು, ಸಾಕಷ್ಟು ಮಕ್ಕಳು ಮೊಬೈಲ್ ಗೇಮ್‌ಗಳ ದಾಸರಾಗಿದ್ದಾರೆ.

ಆದ್ರೆ, ಇಲ್ಲೊಂದು ಕಡೆ ಮಕ್ಕಳಿಗೆ ದೈಹಿಕ ಹಾಗೂ ಮಾನಸಿಕವಾಗಿಯೂ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅವಕಾಶವನ್ನ ಒದಗಿಸಿಕೊಡಲಾಗಿದೆ. ಕಾರವಾರ ತಾಲೂಕಿನ ಗುರುಪ್ರಸಾದ ಆಚಾರಿ ಎಂಬುವವರು ಮಕ್ಕಳಿಗೆ ಮಣ್ಣಿನ ಗಣಪನ ವಿಗ್ರಹಗಳನ್ನು ಮಾಡುವುದನ್ನು ಕಲಿಸಿಕೊಡುತ್ತಿದ್ದಾರೆ. ಈ ಮೂಲಕ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್