ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

Suvarna News   | Asianet News
Published : Sep 04, 2021, 03:53 PM IST

- ಮೂರ್ತಿ ರಚನೆಯ ಕುರಿತು ತರಬೇತಿ ನೀಡುತ್ತಿರುವ ಯುವಕ

- ಮಕ್ಕಳ ಕೈಯಲ್ಲಿ ಅರಳಿರುವ ಸುಂದರ ಗಣಪನ ವಿಗ್ರಹಗಳು

- ಮೂರ್ತಿ ರಚನೆ ಮತ್ತು ಕಲಾತ್ಮಕ ಅಲಂಕಾರ  ಮಾಡುವ ಕಲೆಯ ತರಬೇತಿ

ಕಾರವಾರ (ಸೆ. 04): ಕೊರೊನಾ ಅಬ್ಬರ ಆರಂಭವಾದಾಗಿನಿಂದ ಮಕ್ಕಳು ಆನ್‌ಲೈನ್ ಕ್ಲಾಸ್‌ ಮೊರೆ ಹೋಗಿದ್ದಾರೆ. ಅಲ್ಲದೇ, ಕೋವಿಡ್ ಭಯದಿಂದಾಗಿ ಮಕ್ಕಳಿಗೆ ದೈಹಿಕ ಚಟುವಟಿಕೆಗಳೇ ಇಲ್ಲದಂತಾಗಿದ್ದು, ಸಾಕಷ್ಟು ಮಕ್ಕಳು ಮೊಬೈಲ್ ಗೇಮ್‌ಗಳ ದಾಸರಾಗಿದ್ದಾರೆ.

ಆದ್ರೆ, ಇಲ್ಲೊಂದು ಕಡೆ ಮಕ್ಕಳಿಗೆ ದೈಹಿಕ ಹಾಗೂ ಮಾನಸಿಕವಾಗಿಯೂ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅವಕಾಶವನ್ನ ಒದಗಿಸಿಕೊಡಲಾಗಿದೆ. ಕಾರವಾರ ತಾಲೂಕಿನ ಗುರುಪ್ರಸಾದ ಆಚಾರಿ ಎಂಬುವವರು ಮಕ್ಕಳಿಗೆ ಮಣ್ಣಿನ ಗಣಪನ ವಿಗ್ರಹಗಳನ್ನು ಮಾಡುವುದನ್ನು ಕಲಿಸಿಕೊಡುತ್ತಿದ್ದಾರೆ. ಈ ಮೂಲಕ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!