ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

Published : Sep 04, 2021, 03:53 PM IST

- ಮೂರ್ತಿ ರಚನೆಯ ಕುರಿತು ತರಬೇತಿ ನೀಡುತ್ತಿರುವ ಯುವಕ

- ಮಕ್ಕಳ ಕೈಯಲ್ಲಿ ಅರಳಿರುವ ಸುಂದರ ಗಣಪನ ವಿಗ್ರಹಗಳು

- ಮೂರ್ತಿ ರಚನೆ ಮತ್ತು ಕಲಾತ್ಮಕ ಅಲಂಕಾರ  ಮಾಡುವ ಕಲೆಯ ತರಬೇತಿ

ಕಾರವಾರ (ಸೆ. 04): ಕೊರೊನಾ ಅಬ್ಬರ ಆರಂಭವಾದಾಗಿನಿಂದ ಮಕ್ಕಳು ಆನ್‌ಲೈನ್ ಕ್ಲಾಸ್‌ ಮೊರೆ ಹೋಗಿದ್ದಾರೆ. ಅಲ್ಲದೇ, ಕೋವಿಡ್ ಭಯದಿಂದಾಗಿ ಮಕ್ಕಳಿಗೆ ದೈಹಿಕ ಚಟುವಟಿಕೆಗಳೇ ಇಲ್ಲದಂತಾಗಿದ್ದು, ಸಾಕಷ್ಟು ಮಕ್ಕಳು ಮೊಬೈಲ್ ಗೇಮ್‌ಗಳ ದಾಸರಾಗಿದ್ದಾರೆ.

ಆದ್ರೆ, ಇಲ್ಲೊಂದು ಕಡೆ ಮಕ್ಕಳಿಗೆ ದೈಹಿಕ ಹಾಗೂ ಮಾನಸಿಕವಾಗಿಯೂ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅವಕಾಶವನ್ನ ಒದಗಿಸಿಕೊಡಲಾಗಿದೆ. ಕಾರವಾರ ತಾಲೂಕಿನ ಗುರುಪ್ರಸಾದ ಆಚಾರಿ ಎಂಬುವವರು ಮಕ್ಕಳಿಗೆ ಮಣ್ಣಿನ ಗಣಪನ ವಿಗ್ರಹಗಳನ್ನು ಮಾಡುವುದನ್ನು ಕಲಿಸಿಕೊಡುತ್ತಿದ್ದಾರೆ. ಈ ಮೂಲಕ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?