ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

ಮಕ್ಕಳಿಗೆ ಬಿಡುವಿನ ವೇಳೆ ಮೂರ್ತಿ ರಚನೆ ಕಲೆ ಕಲಿಯುವ ಅವಕಾಶ, ಮಿಸ್ ಮಾಡ್ಕೋಬೇಡಿ.!

Suvarna News   | Asianet News
Published : Sep 04, 2021, 03:53 PM IST

- ಮೂರ್ತಿ ರಚನೆಯ ಕುರಿತು ತರಬೇತಿ ನೀಡುತ್ತಿರುವ ಯುವಕ

- ಮಕ್ಕಳ ಕೈಯಲ್ಲಿ ಅರಳಿರುವ ಸುಂದರ ಗಣಪನ ವಿಗ್ರಹಗಳು

- ಮೂರ್ತಿ ರಚನೆ ಮತ್ತು ಕಲಾತ್ಮಕ ಅಲಂಕಾರ  ಮಾಡುವ ಕಲೆಯ ತರಬೇತಿ

ಕಾರವಾರ (ಸೆ. 04): ಕೊರೊನಾ ಅಬ್ಬರ ಆರಂಭವಾದಾಗಿನಿಂದ ಮಕ್ಕಳು ಆನ್‌ಲೈನ್ ಕ್ಲಾಸ್‌ ಮೊರೆ ಹೋಗಿದ್ದಾರೆ. ಅಲ್ಲದೇ, ಕೋವಿಡ್ ಭಯದಿಂದಾಗಿ ಮಕ್ಕಳಿಗೆ ದೈಹಿಕ ಚಟುವಟಿಕೆಗಳೇ ಇಲ್ಲದಂತಾಗಿದ್ದು, ಸಾಕಷ್ಟು ಮಕ್ಕಳು ಮೊಬೈಲ್ ಗೇಮ್‌ಗಳ ದಾಸರಾಗಿದ್ದಾರೆ.

ಆದ್ರೆ, ಇಲ್ಲೊಂದು ಕಡೆ ಮಕ್ಕಳಿಗೆ ದೈಹಿಕ ಹಾಗೂ ಮಾನಸಿಕವಾಗಿಯೂ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅವಕಾಶವನ್ನ ಒದಗಿಸಿಕೊಡಲಾಗಿದೆ. ಕಾರವಾರ ತಾಲೂಕಿನ ಗುರುಪ್ರಸಾದ ಆಚಾರಿ ಎಂಬುವವರು ಮಕ್ಕಳಿಗೆ ಮಣ್ಣಿನ ಗಣಪನ ವಿಗ್ರಹಗಳನ್ನು ಮಾಡುವುದನ್ನು ಕಲಿಸಿಕೊಡುತ್ತಿದ್ದಾರೆ. ಈ ಮೂಲಕ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!