ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಹುಬ್ಬಳ್ಳಿ; ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆ

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಹುಬ್ಬಳ್ಳಿ; ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆ

Published : Aug 31, 2022, 09:04 AM IST

ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಂಜುಮನ್ ಇಸ್ಲಾಂ ಸಂಸ್ಥೆ, ಮಧ್ಯಾಹ್ನ 12 ಗಂಟೆ ಬದಲು, ಬೆಳಿಗ್ಗೆ 7:30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. 

ಹುಬ್ಬಳ್ಳಿ(ಆ.31):  ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ನಿನ್ನೆ(ಮಂಗಳವಾರ) ತಡರಾತ್ರಿ ಅನುಮತಿ ನೀಡಿದೆ. ಮುಸ್ಲಿಂ ಬೋರ್ಡ್ ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್, ಗಣೇಶೋತ್ಸವಕ್ಕೆ ಅನುಮತಿ ನೀಡಿದೆ. ಈ ಸಂಬಂಧ ಅಂಜುಮನ್ ಇಸ್ಲಾಂ ಸಂಸ್ಥೆ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಏತನ್ಮಧ್ಯೆ ಮಧ್ಯಾಹ್ನ 12 ಗಂಟೆ ಬದಲು, ಬೆಳಿಗ್ಗೆ 7:30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಮೂಲಕ ಹುಬ್ಬಳ್ಳಿ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಅನುಮತಿ!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more