ಕೊರೋನಾ ಆತಂಕದ ನಡುವೆ ಹೇಗಿದೆ ಸಿಲಿಕಾನ್ ಸಿಟಿಯಲ್ಲಿ ಗಣೇಶೊತ್ಸವ

Aug 22, 2020, 11:46 AM IST

ಬೆಂಗಳೂರು(ಆ.22) : ರಾಜ್ಯದಲ್ಲಿ ಕೊರೋನಾ ಆತಂಕ ಮನೆ ಮಾಡಿದೆ. ಆದರೆ ಇದರ ನಡುವೆಯೂ ಗೌರಿ ಗಣೇಶ ಹಬ್ಬ ಆಚರಣೆ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಪೂಜಾ ಕಾರ್ಯಗಳನ್ನು ನಡೆಸುತ್ತಿದ್ದಾರೆ.

ದೇವಾಲಯಗಳಲ್ಲಿ ಸರ್ಕಾರದ ನಿಯಮಾವಳಿಗಳಂತೆ ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ.a