ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

Published : Aug 18, 2022, 10:14 AM IST

ಗಣೇಶೋತ್ಸವದ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಬಿಡುಗಡೆಯಾಗದ ಮಾರ್ಗಸೂಚಿ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಗಣೇಶೋತ್ಸವ ಸಮಿತಿಯ ಸದಸ್ಯರು

ಬೆಂಗಳೂರು(ಆ.18):  ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದೆ. ಆದರೆ, ಗಣೇಶೋತ್ಸವ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ಸರ್ಕಾರದ ನಡೆಗೆ ಗಣೇಶೋತ್ಸವ ಸಮಿತಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದು ಎರಡು ವರ್ಷಗಳಿಂದ ಆಚರಣೆಯಾಗಿಲ್ಲ. ಈ ಹಿಂದೆ ಪ್ರತಿ ವಾರ್ಡ್‌ನಲ್ಲಿ 50 ಸಾವರ್ಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಬೆಂಗಳೂರಿನ ಮನೆಗಳಲ್ಲಿ 5 ಲಕ್ಷ ಗಣೇಶನ ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಸರ್ಕಾರದಿಂದ ಮಾತ್ರ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. 

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!