ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

Published : Aug 18, 2022, 10:14 AM IST

ಗಣೇಶೋತ್ಸವದ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಬಿಡುಗಡೆಯಾಗದ ಮಾರ್ಗಸೂಚಿ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಗಣೇಶೋತ್ಸವ ಸಮಿತಿಯ ಸದಸ್ಯರು

ಬೆಂಗಳೂರು(ಆ.18):  ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದೆ. ಆದರೆ, ಗಣೇಶೋತ್ಸವ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ಸರ್ಕಾರದ ನಡೆಗೆ ಗಣೇಶೋತ್ಸವ ಸಮಿತಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದು ಎರಡು ವರ್ಷಗಳಿಂದ ಆಚರಣೆಯಾಗಿಲ್ಲ. ಈ ಹಿಂದೆ ಪ್ರತಿ ವಾರ್ಡ್‌ನಲ್ಲಿ 50 ಸಾವರ್ಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಬೆಂಗಳೂರಿನ ಮನೆಗಳಲ್ಲಿ 5 ಲಕ್ಷ ಗಣೇಶನ ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಸರ್ಕಾರದಿಂದ ಮಾತ್ರ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. 

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!