ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

Published : Aug 18, 2022, 10:14 AM IST

ಗಣೇಶೋತ್ಸವದ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಬಿಡುಗಡೆಯಾಗದ ಮಾರ್ಗಸೂಚಿ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಗಣೇಶೋತ್ಸವ ಸಮಿತಿಯ ಸದಸ್ಯರು

ಬೆಂಗಳೂರು(ಆ.18):  ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದೆ. ಆದರೆ, ಗಣೇಶೋತ್ಸವ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ಸರ್ಕಾರದ ನಡೆಗೆ ಗಣೇಶೋತ್ಸವ ಸಮಿತಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದು ಎರಡು ವರ್ಷಗಳಿಂದ ಆಚರಣೆಯಾಗಿಲ್ಲ. ಈ ಹಿಂದೆ ಪ್ರತಿ ವಾರ್ಡ್‌ನಲ್ಲಿ 50 ಸಾವರ್ಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಬೆಂಗಳೂರಿನ ಮನೆಗಳಲ್ಲಿ 5 ಲಕ್ಷ ಗಣೇಶನ ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಸರ್ಕಾರದಿಂದ ಮಾತ್ರ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. 

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!