ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

Published : Aug 18, 2022, 10:14 AM IST

ಗಣೇಶೋತ್ಸವದ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಬಿಡುಗಡೆಯಾಗದ ಮಾರ್ಗಸೂಚಿ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಗಣೇಶೋತ್ಸವ ಸಮಿತಿಯ ಸದಸ್ಯರು

ಬೆಂಗಳೂರು(ಆ.18):  ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದೆ. ಆದರೆ, ಗಣೇಶೋತ್ಸವ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ಸರ್ಕಾರದ ನಡೆಗೆ ಗಣೇಶೋತ್ಸವ ಸಮಿತಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದು ಎರಡು ವರ್ಷಗಳಿಂದ ಆಚರಣೆಯಾಗಿಲ್ಲ. ಈ ಹಿಂದೆ ಪ್ರತಿ ವಾರ್ಡ್‌ನಲ್ಲಿ 50 ಸಾವರ್ಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಬೆಂಗಳೂರಿನ ಮನೆಗಳಲ್ಲಿ 5 ಲಕ್ಷ ಗಣೇಶನ ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಸರ್ಕಾರದಿಂದ ಮಾತ್ರ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. 

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?