ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವ ಸಂಭ್ರಮ: ಸರ್ಕಾರದ ನಡೆಗೆ ಗಣೇಶ ಸಮಿತಿ ಅಸಮಾಧಾನ

Published : Aug 18, 2022, 10:14 AM IST

ಗಣೇಶೋತ್ಸವದ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಬಿಡುಗಡೆಯಾಗದ ಮಾರ್ಗಸೂಚಿ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಗಣೇಶೋತ್ಸವ ಸಮಿತಿಯ ಸದಸ್ಯರು

ಬೆಂಗಳೂರು(ಆ.18):  ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದೆ. ಆದರೆ, ಗಣೇಶೋತ್ಸವ ಆಚರಣೆ ಕುರಿತು ಸರ್ಕಾರದಿಂದ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ಸರ್ಕಾರದ ನಡೆಗೆ ಗಣೇಶೋತ್ಸವ ಸಮಿತಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದು ಎರಡು ವರ್ಷಗಳಿಂದ ಆಚರಣೆಯಾಗಿಲ್ಲ. ಈ ಹಿಂದೆ ಪ್ರತಿ ವಾರ್ಡ್‌ನಲ್ಲಿ 50 ಸಾವರ್ಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಬೆಂಗಳೂರಿನ ಮನೆಗಳಲ್ಲಿ 5 ಲಕ್ಷ ಗಣೇಶನ ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಸರ್ಕಾರದಿಂದ ಮಾತ್ರ ಇನ್ನೂ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. 

News Hour: 2023ರ ಚುನಾವಣೆಗೆ ಅನಿವಾರ್ಯವಾದ್ರಾ ಬಿಎಸ್‌ ಯಡಿಯೂರಪ್ಪ!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!