Shivamogga: ಶಿವಮೊಗ್ಗದಲ್ಲಿ ಮುಸ್ಲಿಂ ಏರಿಯಾಗಳೇ ಟಾರ್ಗೆಟ್: ಆತಂಕ ಸೃಷ್ಟಿಸಿದ ಜಮ್ಮು & ಕಾಶ್ಮೀರ ಗ್ಯಾಂಗ್

Shivamogga: ಶಿವಮೊಗ್ಗದಲ್ಲಿ ಮುಸ್ಲಿಂ ಏರಿಯಾಗಳೇ ಟಾರ್ಗೆಟ್: ಆತಂಕ ಸೃಷ್ಟಿಸಿದ ಜಮ್ಮು & ಕಾಶ್ಮೀರ ಗ್ಯಾಂಗ್

Published : Dec 20, 2022, 11:12 AM ISTUpdated : Dec 20, 2022, 11:33 AM IST

ಶಿವಮೊಗ್ಗದಲ್ಲಿ ಜಮ್ಮು & ಕಾಶ್ಮೀರ ಯುವಕರ ಗ್ಯಾಂಗ್‌ ಸುತ್ತಾಟ ನಡೆಸಿದ್ದು, ಮಲೆನಾಡಿನಲ್ಲಿ ಬುರ್ಖಾಧಾರಿ ಗ್ಯಾಂಗ್‌ ಆತಂಕ ಸೃಷ್ಟಿಸಿದೆ.

ಶಿವಮೊಗ್ಗ: ಶಿವಮೊಗ್ಗ ನಗರದ ಮುಸ್ಲಿಂ ಏರಿಯಾಗಳೇ ಜಮ್ಮು & ಕಾಶ್ಮೀರ ಯುವಕರ ಗ್ಯಾಂಗ್‌ ಮೇನ್‌ ಟಾರ್ಗೆಟ್‌ ಆಗಿದ್ದು, ಮುಸ್ಲಿಂ ಮನೆಗಳಿಗೆ ಹೋಗಿ ಹಣ ನೀಡಿ ಎಂದು ಯುವತಿ-ಯುವಕ ಹೇಳುತ್ತಿದ್ದಾರೆ. ಜಮ್ಮು & ಕಾಶ್ಮೀರದಿಂದ ಬಂದಿದ್ದೇವೆ ಎಂದು ಹೇಳಿ ಹಣ ವಸೂಲಿ ಮಾಡುತ್ತಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಸ್ಥಳೀಯರು ಯುವತಿ-ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರು ಕಾಶ್ಮೀರ ಯುವಕರು ಹಾಗೂ ಇಬ್ಬರು ಬುರ್ಖಾಧಾರಿ ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಇಡೀ ರಾಜ್ಯಾದ್ಯಂತ ಇದೇ ರೀತಿ  ಕಾಶ್ಮೀರ ಗ್ಯಾಂಗ್ ಸಂಚಾರದ ಬಗ್ಗೆ ಮಾಹಿತಿ ಇದ್ದು, ಪೊಲೀಸ್ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹಿಸಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಕಾಶ್ಮೀರಿ ಗ್ಯಾಂಗ್‌ ವಿಚಾರಣೆ ನಡೆಯುತ್ತಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more