ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

Suvarna News   | Asianet News
Published : May 15, 2021, 10:46 AM IST

* ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿ
* ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರ ಒತ್ತಾಯ
* ಸ್ಥಳೀಯರ ಆತಂಕಕ್ಕೆ ಕಾರಣವಾದ ನದಿ ನೀರು

ಉತ್ತರಕನ್ನಡ(ಮೇ.15): ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ನಡುವೆ ಹರಿದು ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಳೆದೊಂದು ವಾರದಿಂದ ನದಿಯ ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಹೀಗಾಗಿ ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಇದೇ ರೀತಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದ್ದರಿಂದ ಚಿಕುನ್‌ಗುನ್ಯಾ, ಡೇಂಘಿ ಅಂಕ ಕಾಯಿಲೆಗಳು ಬಂದಿದ್ದವು ಎಂದು ಸ್ಥಳೀಯರು ಹೇಳಿದ್ದಾರೆ. 

ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ: ಡೇಂಜರ್‌ ಝೋನ್‌ನಲ್ಲಿ ರಾಜ್ಯದ 15 ಜಿಲ್ಲೆಗಳು..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!