ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

Suvarna News   | Asianet News
Published : May 15, 2021, 10:46 AM IST

* ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿ
* ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರ ಒತ್ತಾಯ
* ಸ್ಥಳೀಯರ ಆತಂಕಕ್ಕೆ ಕಾರಣವಾದ ನದಿ ನೀರು

ಉತ್ತರಕನ್ನಡ(ಮೇ.15): ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ನಡುವೆ ಹರಿದು ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಳೆದೊಂದು ವಾರದಿಂದ ನದಿಯ ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಹೀಗಾಗಿ ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಇದೇ ರೀತಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದ್ದರಿಂದ ಚಿಕುನ್‌ಗುನ್ಯಾ, ಡೇಂಘಿ ಅಂಕ ಕಾಯಿಲೆಗಳು ಬಂದಿದ್ದವು ಎಂದು ಸ್ಥಳೀಯರು ಹೇಳಿದ್ದಾರೆ. 

ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ: ಡೇಂಜರ್‌ ಝೋನ್‌ನಲ್ಲಿ ರಾಜ್ಯದ 15 ಜಿಲ್ಲೆಗಳು..!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!