ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

Published : May 15, 2021, 10:46 AM IST

* ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿ
* ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರ ಒತ್ತಾಯ
* ಸ್ಥಳೀಯರ ಆತಂಕಕ್ಕೆ ಕಾರಣವಾದ ನದಿ ನೀರು

ಉತ್ತರಕನ್ನಡ(ಮೇ.15): ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ನಡುವೆ ಹರಿದು ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಳೆದೊಂದು ವಾರದಿಂದ ನದಿಯ ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಹೀಗಾಗಿ ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಇದೇ ರೀತಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದ್ದರಿಂದ ಚಿಕುನ್‌ಗುನ್ಯಾ, ಡೇಂಘಿ ಅಂಕ ಕಾಯಿಲೆಗಳು ಬಂದಿದ್ದವು ಎಂದು ಸ್ಥಳೀಯರು ಹೇಳಿದ್ದಾರೆ. 

ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ: ಡೇಂಜರ್‌ ಝೋನ್‌ನಲ್ಲಿ ರಾಜ್ಯದ 15 ಜಿಲ್ಲೆಗಳು..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?