ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

ಕಾರವಾರ: ಹಸಿರು ಬಣ್ಣಕ್ಕೆ ತಿರುಗಿದ ಗಂಗಾವಳಿ ನದಿ ನೀರು, ಆತಂಕದಲ್ಲಿ ಜನತೆ

Suvarna News   | Asianet News
Published : May 15, 2021, 10:46 AM IST

* ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿ
* ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರ ಒತ್ತಾಯ
* ಸ್ಥಳೀಯರ ಆತಂಕಕ್ಕೆ ಕಾರಣವಾದ ನದಿ ನೀರು

ಉತ್ತರಕನ್ನಡ(ಮೇ.15): ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ನಡುವೆ ಹರಿದು ಅರಬ್ಬಿ ಸಮುದ್ರ ಸೇರುವ ಗಂಗಾವಳಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಳೆದೊಂದು ವಾರದಿಂದ ನದಿಯ ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಹೀಗಾಗಿ ನದಿಯ ನೀರು ಪರೀಕ್ಷೆ ಮಾಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ ಇದೇ ರೀತಿ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದ್ದರಿಂದ ಚಿಕುನ್‌ಗುನ್ಯಾ, ಡೇಂಘಿ ಅಂಕ ಕಾಯಿಲೆಗಳು ಬಂದಿದ್ದವು ಎಂದು ಸ್ಥಳೀಯರು ಹೇಳಿದ್ದಾರೆ. 

ಕೊರೋನಾ ಪಾಸಿಟಿವಿಟಿ ರೇಟ್‌ ಹೆಚ್ಚಳ: ಡೇಂಜರ್‌ ಝೋನ್‌ನಲ್ಲಿ ರಾಜ್ಯದ 15 ಜಿಲ್ಲೆಗಳು..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?