ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !

ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !

Published : May 23, 2024, 12:37 PM ISTUpdated : May 23, 2024, 12:38 PM IST


ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿರುವ ಜಿಲ್ಲಾಡಳಿತ 
2018ರಿಂದ ಮಡಿಕೇರಿಯಲ್ಲಿ ನಿರಂತರ ಭೂಕುಸಿತ ಪ್ರವಾಹ
ಪ್ರಾಣ ಹಾನಿ ಜತೆಗೆ ಬೀದಿಗೆ ಬಿದ್ದ ಸಾವಿರಾರು ಕುಟುಂಬಗಳು 

ಕೊಡಗಿಗೆ ಮತ್ತೆ ಭೂಕುಸಿತದ ಆತಂಕ ಕಾಡುವ ಸಂಭವವಿದೆ. ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ(Geological Survey of India report) ಶಾಕಿಂಗ್ ವರದಿ ನೀಡಿದ್ದು, ಕೊಡಗಿನ(Kodagu) 70 ಸ್ಥಳಗಳಲ್ಲಿ ಭೂಕುಸಿತದ(Landslides) ಆತಂಕವಿದೆ ಎಂದು ವರದಿ ನೀಡಿದೆ. ಭೂಕುಸಿತದ ಜತೆಗೆ ಈ ಬಾರಿಯೂ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪ್ರವಾಹದ(Flood) ಮುನ್ಸೂಚನೆ ನೀಡಲಾಗಿದೆ. ಈ ಬಾರಿ ವಾಡಿಕೆಗಿಂತ 4 ಪರ್ಸೆಂಟ್ ಹೆಚ್ಚು ಮಳೆಯಾಗುವ(Rain) ಸಾಧ್ಯತೆ ಇದೆಯಂತೆ. ಇದೇ ತಿಂಗಳ ಅಂತ್ಯಕ್ಕೆ ಕೊಡಗಿಗೆ ಎನ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗುವುದು. ಭೂಕುಸಿತ ಪ್ರವಾಹದ ಮುನ್ಸೂಚನೆ ಇರುವ ಸ್ಥಳಗಳ ಮೇಲೆ ನಿಗಾ ಇಡಲಾಗುವುದು. ತಾಲ್ಲೂಕು, ಹೋಬಳಿವಾರು ಅಧಿಕಾರಿಗಳ ತಂಡವನ್ನು ಜಿಲ್ಲಾಡಳಿತ ರಚಿಸಿದೆ. ಮತ್ತೆ ಭೂಕುಸಿತ, ಪ್ರವಾಹದ ಮಾಹಿತಿಯಿಂದ ಜನರಲ್ಲಿ  ಭೀತಿ ಉಂಟಾಗಿದ್ದು, ರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more