ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !

ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !

Published : May 23, 2024, 12:37 PM ISTUpdated : May 23, 2024, 12:38 PM IST


ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿರುವ ಜಿಲ್ಲಾಡಳಿತ 
2018ರಿಂದ ಮಡಿಕೇರಿಯಲ್ಲಿ ನಿರಂತರ ಭೂಕುಸಿತ ಪ್ರವಾಹ
ಪ್ರಾಣ ಹಾನಿ ಜತೆಗೆ ಬೀದಿಗೆ ಬಿದ್ದ ಸಾವಿರಾರು ಕುಟುಂಬಗಳು 

ಕೊಡಗಿಗೆ ಮತ್ತೆ ಭೂಕುಸಿತದ ಆತಂಕ ಕಾಡುವ ಸಂಭವವಿದೆ. ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ(Geological Survey of India report) ಶಾಕಿಂಗ್ ವರದಿ ನೀಡಿದ್ದು, ಕೊಡಗಿನ(Kodagu) 70 ಸ್ಥಳಗಳಲ್ಲಿ ಭೂಕುಸಿತದ(Landslides) ಆತಂಕವಿದೆ ಎಂದು ವರದಿ ನೀಡಿದೆ. ಭೂಕುಸಿತದ ಜತೆಗೆ ಈ ಬಾರಿಯೂ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪ್ರವಾಹದ(Flood) ಮುನ್ಸೂಚನೆ ನೀಡಲಾಗಿದೆ. ಈ ಬಾರಿ ವಾಡಿಕೆಗಿಂತ 4 ಪರ್ಸೆಂಟ್ ಹೆಚ್ಚು ಮಳೆಯಾಗುವ(Rain) ಸಾಧ್ಯತೆ ಇದೆಯಂತೆ. ಇದೇ ತಿಂಗಳ ಅಂತ್ಯಕ್ಕೆ ಕೊಡಗಿಗೆ ಎನ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗುವುದು. ಭೂಕುಸಿತ ಪ್ರವಾಹದ ಮುನ್ಸೂಚನೆ ಇರುವ ಸ್ಥಳಗಳ ಮೇಲೆ ನಿಗಾ ಇಡಲಾಗುವುದು. ತಾಲ್ಲೂಕು, ಹೋಬಳಿವಾರು ಅಧಿಕಾರಿಗಳ ತಂಡವನ್ನು ಜಿಲ್ಲಾಡಳಿತ ರಚಿಸಿದೆ. ಮತ್ತೆ ಭೂಕುಸಿತ, ಪ್ರವಾಹದ ಮಾಹಿತಿಯಿಂದ ಜನರಲ್ಲಿ  ಭೀತಿ ಉಂಟಾಗಿದ್ದು, ರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more