ಆಲಮಟ್ಟಿ ರಾಕ್ ಗಾರ್ಡನ್.. ಅಮಾವಾಸ್ಯೆ ದಿನ ತನ್ನಿಂದ ತಾನೇ ತೂಗಿದ ಜೋಕಾಲಿ!

ಆಲಮಟ್ಟಿ ರಾಕ್ ಗಾರ್ಡನ್.. ಅಮಾವಾಸ್ಯೆ ದಿನ ತನ್ನಿಂದ ತಾನೇ ತೂಗಿದ ಜೋಕಾಲಿ!

Published : Aug 31, 2019, 06:53 PM ISTUpdated : Aug 31, 2019, 06:56 PM IST

ಎಲ್ಲಿಂದ ಎಲ್ಲಿಗೆ ಸಂಬಂಧವೋ ಗೊತ್ತಿಲ್ಲ. ಆದರೆ ಈ ಘಟನೆ ಜನರಲ್ಲಿ ಒಂದು ಹಂತದ ಭಯ ಮೂಡಿಸಿರುವುದೆಂತೂ ಸುಳ್ಳಲ್ಲ. ಶುಕ್ರವಾರ ಅಮಾವಾಸ್ಯೆಯ ದಿನ ಸಂಜೆ ಜೋಕಾಲಿಗಳೆರಡು ತನ್ನಿಂದ ತಾನೆ ತೂಗಿಕೊಂಡು ಆಡುತ್ತಿರುವುದು ಭಯ ಮೂಡಿಸಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿನ ರಾಕ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ಎಲ್ಲಿಂದ ಎಲ್ಲಿಗೆ ಸಂಬಂಧವೋ ಗೊತ್ತಿಲ್ಲ. ಆದರೆ ಈ ಘಟನೆ ಜನರಲ್ಲಿ ಒಂದು ಹಂತದ ಭಯ ಮೂಡಿಸಿರುವುದೆಂತೂ ಸುಳ್ಳಲ್ಲ. ಶುಕ್ರವಾರ ಅಮಾವಾಸ್ಯೆಯ ದಿನ ಸಂಜೆ ಜೋಕಾಲಿಗಳೆರಡು ತನ್ನಿಂದ ತಾನೆ ತೂಗಿಕೊಂಡು ಆಡುತ್ತಿರುವುದು ಭಯ ಮೂಡಿಸಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿನ ರಾಕ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ನಿನ್ನೆ ಸಾಯಂಕಾಲ 6.30 ಗಂಟೆ ವೇಳೆಗೆ ರಾಕ್ ಗಾರ್ಡನ್ ನಲ್ಲಿನ ಎಂಟು ಜೋಕಾಲಿಗಳಲ್ಲಿ ಕೇವಲ ಎರಡು ಜೋಕಾಲಿಗಳು ಮಾತ್ರ ತನ್ನಿಂದ ತಾನೇ ತೂಗಾಡಿವೆ. ಜೋಕಾಲಿಯಲ್ಲಿ ಒಬ್ಬರು ಕುಳಿತು ಮತ್ತೊಬ್ಬರು ತೂಗಿದಾಗ ಹೇಗೆ ಅಲುಗಾಡುತ್ತವೋ ಹಾಗೆ ಆಗಿದೆ. ಸುಮಾರು ಎರಡ್ಮೂರು ನಿಮಿಷಗಳ ವರೆಗೆ ಹೀಗೆ ಜೋಕಾಲಿಗಳು ತೂಗಿವೆ.

ಎಂಟರಲ್ಲಿ ಕೇವಲ ಎರಡು ಜೋಕಾಲಿಗಳು ಮಾತ್ರ ತೂಗಿದ್ದು, ಇನ್ನುಳಿದವುಗಳು ಅಲುಗಾಡಿಲ್ಲ. ಗಾಳಿಗೆ ಜೋಕಾಲಿಗಳು ತೂಗಿದ್ರೆ ಎಲ್ಲವೂ ಅಲುಗಾಡಬೇಕಿತ್ತು ಎಂಬುದು ಯೋಚಿಸಬೇಕಾದ ಅಂಶ. ಇನ್ನು ಗಾರ್ಡನ್ ನಲ್ಲಿ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ ಎಂಬುವವರು ನಿನ್ನೆ ಸಂಜೆ ಅಂಗಡಿ ಬಂದ್ ಮಾಡಿಕೊಂಡು ಬರುತ್ತಿದ್ದ ವೇಳೆ ಯಾರೂ ಇಲ್ಲದೆ ಜೋಕಾಲಿಗಳು ತೂಗುತ್ತಿರುವುದನ್ನು ಕಂಡು ತಮ್ಮ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.

ನಂತರ ಭಯಬಿದ್ದು ಅವರು ಸಹ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕಬ್ಬಿಣ ಸರಳಿನಿಂದ ತಯಾರಾದ ಮಣಭಾರದ ಜೋಕಾಲಿಗಳು ಹೀಗೆ ಮನುಷ್ಯರು ಇಲ್ಲದೆ ತೂಗುತ್ತಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಇದನ್ನು ನೋಡಿದ ಕೆಲವರು ನಿನ್ನೆ ಅಮಾವಾಸ್ಯೆ ಆಗಿದ್ದು ಇದು ನಿಗೂಢ ಶಕ್ತಿಗಳ ಆಟ ಇರಬಹುದು ಎಂದರೆ,,,ಇನ್ನು ಕೆಲವರು ಯಾರೂ ಹೀಗೆ ಜೋಕಾಲಿಗಳನ್ನು ತೂಗಿ ಬಳಿಕ ವಿಡಿಯೋ ಮಾಡಿರಬಹುದು ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಜೋಕಾಲಿಗಳ ತೂಗೂಯ್ಯಾಲೆ ಅಸಲಿ ಸತ್ಯದ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್