ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

Published : Oct 04, 2022, 05:31 PM IST

Hubballi News: ದಸರಾ ಹಬ್ಬದ ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ

ಹುಬ್ಬಳ್ಳಿ (ಅ. 04): ದಸರಾ ಹಬ್ಬದ (Dasara Festival) ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ.  9 ವರ್ಷದ ಹೃಷಿತಾ ಮೆಹರವಾಡೆ ತಗ್ಗು ಗುಂಡಿಗಳಲ್ಲಿ ಸಂಚಾರ ಮಾಡಿ ಭಕ್ತರೇ ನಗರವನ್ನ ಅಂದಗೊಳೊಸಿ ಎಂದು ಸೇಂದೇಶ ಸಾರಿದ್ದಾಳೆ. ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ, ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ ಎಂದು ಬಾಲಕಿ ಅಭಿಯಾನ ಮಾಡಿದ್ದಾಳೆ.  ಹದಗೆಟ್ಟ ಹುಬ್ಬಳ್ಳಿ ರಸ್ತೆಯನ್ನ ಹೊರ ಜಗತ್ತಿಗೆ ತೋರಿಸಲು ವಿಭಿನ್ನ ಪ್ರಯತ್ನ ಇದಾಗಿದ್ದು  ಪುಟ್ಟ ಪೋರಿಯ ಈ ವಿಡಂಬನಾತ್ಮಕ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ (Social Media) ವೈರಲ್ ಆಗಿದೆ 

ಬೆಂಗಳೂರು ಟ್ರಾಫಿಕ್ ಕುರಿತು ಸ್ಥಳೀಯರು ಅಭಿಪ್ರಾಯವೇನು? ಕುತೂಹಲ ಮಾಹಿತಿ ಬಿಚ್ಚಿಟ್ಟ B.PAC ಸಮೀಕ್ಷೆ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more