ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

Published : Oct 04, 2022, 05:31 PM IST

Hubballi News: ದಸರಾ ಹಬ್ಬದ ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ

ಹುಬ್ಬಳ್ಳಿ (ಅ. 04): ದಸರಾ ಹಬ್ಬದ (Dasara Festival) ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ.  9 ವರ್ಷದ ಹೃಷಿತಾ ಮೆಹರವಾಡೆ ತಗ್ಗು ಗುಂಡಿಗಳಲ್ಲಿ ಸಂಚಾರ ಮಾಡಿ ಭಕ್ತರೇ ನಗರವನ್ನ ಅಂದಗೊಳೊಸಿ ಎಂದು ಸೇಂದೇಶ ಸಾರಿದ್ದಾಳೆ. ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ, ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ ಎಂದು ಬಾಲಕಿ ಅಭಿಯಾನ ಮಾಡಿದ್ದಾಳೆ.  ಹದಗೆಟ್ಟ ಹುಬ್ಬಳ್ಳಿ ರಸ್ತೆಯನ್ನ ಹೊರ ಜಗತ್ತಿಗೆ ತೋರಿಸಲು ವಿಭಿನ್ನ ಪ್ರಯತ್ನ ಇದಾಗಿದ್ದು  ಪುಟ್ಟ ಪೋರಿಯ ಈ ವಿಡಂಬನಾತ್ಮಕ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ (Social Media) ವೈರಲ್ ಆಗಿದೆ 

ಬೆಂಗಳೂರು ಟ್ರಾಫಿಕ್ ಕುರಿತು ಸ್ಥಳೀಯರು ಅಭಿಪ್ರಾಯವೇನು? ಕುತೂಹಲ ಮಾಹಿತಿ ಬಿಚ್ಚಿಟ್ಟ B.PAC ಸಮೀಕ್ಷೆ!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more