ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

Published : Oct 04, 2022, 05:31 PM IST

Hubballi News: ದಸರಾ ಹಬ್ಬದ ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ

ಹುಬ್ಬಳ್ಳಿ (ಅ. 04): ದಸರಾ ಹಬ್ಬದ (Dasara Festival) ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ.  9 ವರ್ಷದ ಹೃಷಿತಾ ಮೆಹರವಾಡೆ ತಗ್ಗು ಗುಂಡಿಗಳಲ್ಲಿ ಸಂಚಾರ ಮಾಡಿ ಭಕ್ತರೇ ನಗರವನ್ನ ಅಂದಗೊಳೊಸಿ ಎಂದು ಸೇಂದೇಶ ಸಾರಿದ್ದಾಳೆ. ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ, ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ ಎಂದು ಬಾಲಕಿ ಅಭಿಯಾನ ಮಾಡಿದ್ದಾಳೆ.  ಹದಗೆಟ್ಟ ಹುಬ್ಬಳ್ಳಿ ರಸ್ತೆಯನ್ನ ಹೊರ ಜಗತ್ತಿಗೆ ತೋರಿಸಲು ವಿಭಿನ್ನ ಪ್ರಯತ್ನ ಇದಾಗಿದ್ದು  ಪುಟ್ಟ ಪೋರಿಯ ಈ ವಿಡಂಬನಾತ್ಮಕ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ (Social Media) ವೈರಲ್ ಆಗಿದೆ 

ಬೆಂಗಳೂರು ಟ್ರಾಫಿಕ್ ಕುರಿತು ಸ್ಥಳೀಯರು ಅಭಿಪ್ರಾಯವೇನು? ಕುತೂಹಲ ಮಾಹಿತಿ ಬಿಚ್ಚಿಟ್ಟ B.PAC ಸಮೀಕ್ಷೆ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more