ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

Published : Oct 04, 2022, 05:31 PM IST

Hubballi News: ದಸರಾ ಹಬ್ಬದ ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ

ಹುಬ್ಬಳ್ಳಿ (ಅ. 04): ದಸರಾ ಹಬ್ಬದ (Dasara Festival) ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ.  9 ವರ್ಷದ ಹೃಷಿತಾ ಮೆಹರವಾಡೆ ತಗ್ಗು ಗುಂಡಿಗಳಲ್ಲಿ ಸಂಚಾರ ಮಾಡಿ ಭಕ್ತರೇ ನಗರವನ್ನ ಅಂದಗೊಳೊಸಿ ಎಂದು ಸೇಂದೇಶ ಸಾರಿದ್ದಾಳೆ. ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ, ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ ಎಂದು ಬಾಲಕಿ ಅಭಿಯಾನ ಮಾಡಿದ್ದಾಳೆ.  ಹದಗೆಟ್ಟ ಹುಬ್ಬಳ್ಳಿ ರಸ್ತೆಯನ್ನ ಹೊರ ಜಗತ್ತಿಗೆ ತೋರಿಸಲು ವಿಭಿನ್ನ ಪ್ರಯತ್ನ ಇದಾಗಿದ್ದು  ಪುಟ್ಟ ಪೋರಿಯ ಈ ವಿಡಂಬನಾತ್ಮಕ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ (Social Media) ವೈರಲ್ ಆಗಿದೆ 

ಬೆಂಗಳೂರು ಟ್ರಾಫಿಕ್ ಕುರಿತು ಸ್ಥಳೀಯರು ಅಭಿಪ್ರಾಯವೇನು? ಕುತೂಹಲ ಮಾಹಿತಿ ಬಿಚ್ಚಿಟ್ಟ B.PAC ಸಮೀಕ್ಷೆ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more