ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

Published : Oct 04, 2022, 05:31 PM IST

Hubballi News: ದಸರಾ ಹಬ್ಬದ ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ

ಹುಬ್ಬಳ್ಳಿ (ಅ. 04): ದಸರಾ ಹಬ್ಬದ (Dasara Festival) ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ.  9 ವರ್ಷದ ಹೃಷಿತಾ ಮೆಹರವಾಡೆ ತಗ್ಗು ಗುಂಡಿಗಳಲ್ಲಿ ಸಂಚಾರ ಮಾಡಿ ಭಕ್ತರೇ ನಗರವನ್ನ ಅಂದಗೊಳೊಸಿ ಎಂದು ಸೇಂದೇಶ ಸಾರಿದ್ದಾಳೆ. ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ, ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ ಎಂದು ಬಾಲಕಿ ಅಭಿಯಾನ ಮಾಡಿದ್ದಾಳೆ.  ಹದಗೆಟ್ಟ ಹುಬ್ಬಳ್ಳಿ ರಸ್ತೆಯನ್ನ ಹೊರ ಜಗತ್ತಿಗೆ ತೋರಿಸಲು ವಿಭಿನ್ನ ಪ್ರಯತ್ನ ಇದಾಗಿದ್ದು  ಪುಟ್ಟ ಪೋರಿಯ ಈ ವಿಡಂಬನಾತ್ಮಕ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ (Social Media) ವೈರಲ್ ಆಗಿದೆ 

ಬೆಂಗಳೂರು ಟ್ರಾಫಿಕ್ ಕುರಿತು ಸ್ಥಳೀಯರು ಅಭಿಪ್ರಾಯವೇನು? ಕುತೂಹಲ ಮಾಹಿತಿ ಬಿಚ್ಚಿಟ್ಟ B.PAC ಸಮೀಕ್ಷೆ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more