ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

Published : Oct 04, 2022, 05:31 PM IST

Hubballi News: ದಸರಾ ಹಬ್ಬದ ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ

ಹುಬ್ಬಳ್ಳಿ (ಅ. 04): ದಸರಾ ಹಬ್ಬದ (Dasara Festival) ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ.  9 ವರ್ಷದ ಹೃಷಿತಾ ಮೆಹರವಾಡೆ ತಗ್ಗು ಗುಂಡಿಗಳಲ್ಲಿ ಸಂಚಾರ ಮಾಡಿ ಭಕ್ತರೇ ನಗರವನ್ನ ಅಂದಗೊಳೊಸಿ ಎಂದು ಸೇಂದೇಶ ಸಾರಿದ್ದಾಳೆ. ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ, ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ ಎಂದು ಬಾಲಕಿ ಅಭಿಯಾನ ಮಾಡಿದ್ದಾಳೆ.  ಹದಗೆಟ್ಟ ಹುಬ್ಬಳ್ಳಿ ರಸ್ತೆಯನ್ನ ಹೊರ ಜಗತ್ತಿಗೆ ತೋರಿಸಲು ವಿಭಿನ್ನ ಪ್ರಯತ್ನ ಇದಾಗಿದ್ದು  ಪುಟ್ಟ ಪೋರಿಯ ಈ ವಿಡಂಬನಾತ್ಮಕ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ (Social Media) ವೈರಲ್ ಆಗಿದೆ 

ಬೆಂಗಳೂರು ಟ್ರಾಫಿಕ್ ಕುರಿತು ಸ್ಥಳೀಯರು ಅಭಿಪ್ರಾಯವೇನು? ಕುತೂಹಲ ಮಾಹಿತಿ ಬಿಚ್ಚಿಟ್ಟ B.PAC ಸಮೀಕ್ಷೆ!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more