ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು: 'ದುರ್ಗಾದೇವಿ' ವೇಷ ತೊಟ್ಟು ಬಾಲಕಿ ವಿಭಿನ್ನ ಅಭಿಯಾನ

Published : Oct 04, 2022, 05:31 PM IST

Hubballi News: ದಸರಾ ಹಬ್ಬದ ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ

ಹುಬ್ಬಳ್ಳಿ (ಅ. 04): ದಸರಾ ಹಬ್ಬದ (Dasara Festival) ವೇಳೆ ದುರ್ಗಾದೇವಿ ವೇಶ ತೊಟ್ಟ ಬಾಲಕಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನೆ ಮಾಡಿದ್ದಾಳೆ.  9 ವರ್ಷದ ಹೃಷಿತಾ ಮೆಹರವಾಡೆ ತಗ್ಗು ಗುಂಡಿಗಳಲ್ಲಿ ಸಂಚಾರ ಮಾಡಿ ಭಕ್ತರೇ ನಗರವನ್ನ ಅಂದಗೊಳೊಸಿ ಎಂದು ಸೇಂದೇಶ ಸಾರಿದ್ದಾಳೆ. ಹುಬ್ಬಳ್ಳಿಯ ರಸ್ತೆ ಆರೋಗ್ಯವಂತ ಸ್ಥಿತಿಗೆ ಬರಲಿ, ಮುಂದಿನ ನವರಾತ್ರಿಯೊಳಗೆ ಎಲ್ಲವೂ ಸುಧಾರಿಸಲಿ ಎಂದು ಬಾಲಕಿ ಅಭಿಯಾನ ಮಾಡಿದ್ದಾಳೆ.  ಹದಗೆಟ್ಟ ಹುಬ್ಬಳ್ಳಿ ರಸ್ತೆಯನ್ನ ಹೊರ ಜಗತ್ತಿಗೆ ತೋರಿಸಲು ವಿಭಿನ್ನ ಪ್ರಯತ್ನ ಇದಾಗಿದ್ದು  ಪುಟ್ಟ ಪೋರಿಯ ಈ ವಿಡಂಬನಾತ್ಮಕ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ (Social Media) ವೈರಲ್ ಆಗಿದೆ 

ಬೆಂಗಳೂರು ಟ್ರಾಫಿಕ್ ಕುರಿತು ಸ್ಥಳೀಯರು ಅಭಿಪ್ರಾಯವೇನು? ಕುತೂಹಲ ಮಾಹಿತಿ ಬಿಚ್ಚಿಟ್ಟ B.PAC ಸಮೀಕ್ಷೆ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more