ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

Published : Jan 24, 2020, 03:27 PM ISTUpdated : Jan 24, 2020, 03:33 PM IST

ನೃತ್ಯ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹರಳಕುಂಟೆ ಗ್ರಾಮದ ಶ್ರಾವಣಿ (14) ಮೃತಪಟ್ಟ ವಿದ್ಯಾರ್ಥಿನಿ.

ಕೋಲಾರ(ಜ.24): ನೃತ್ಯ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹರಳಕುಂಟೆ ಗ್ರಾಮದ ಶ್ರಾವಣಿ (14) ಮೃತಪಟ್ಟ ವಿದ್ಯಾರ್ಥಿನಿ.

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೆ ಆದಿತ್ಯ, ಕೃತ್ಯವೆಸಗಿದ ಸ್ಥಳ ಮಹಜರು

ವಿಮಲ ಹೃದಯ ಶಾಲೆಯ ವಿದ್ಯಾರ್ಥಿನಿ 9ನೇ ತರಗತಿಯಲ್ಲಿ ಓದುತ್ತಿದ್ದ ಶ್ರಾವಣಿ ಸಾವನ್ನಪ್ಪಿದ್ದಾಳೆ. ಎಲ್ಲ ವಿದ್ಯಾರ್ಥಿನಿಯರು ನೃತ್ಯ ಅಭ್ಯಾಸ ಮಾಡುತ್ತಿದ್ದರು. ಶಿಕ್ಷಕರೊಬ್ಬರು ನೃತ್ಯವನ್ನು ಹೇಳಿಕೊಡುತ್ತಾ ಕುಳಿತಿದ್ದರು. ನೃತ್ಯ ಮಾಡುತ್ತಿದ್ದಂತೆಯೇ ಬಾಲಕಿ ಕುಸಿದು ಬಿದ್ದಿದ್ದಾಳೆ. ಶನಿವಾರ ಶಾಲಾ ವಾರ್ಷಿಕೋತ್ಸವದ ನಿಮಿತ್ತ ಶುಕ್ರವಾರ ನೃತ್ಯ ಅಭ್ಯಾಸ ಮಾಡುತ್ತಿದ್ದಳು. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!