ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

Published : May 25, 2020, 02:01 PM ISTUpdated : May 25, 2020, 02:13 PM IST

ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಮೇ. 25): ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಏಕಾಏಕಿ ಮೆಡಿಕಲ್ ಶಾಪ್‌ ಪೋಟೋ ವೈರಲ್: ಸೀಕ್ರೆಟ್ ಗೊತ್ತಾದ್ರೆ ನಿಮಗೂ ಹೆಮ್ಮೆಯಾಗುತ್ತೆ!

ಸೋಂಕು ತಗುಲಿದ್ದು ಮುಂಬೈನಿಂದ ಬಂದ ಬಾಲಕಿಗೆ. ಕ್ವಾರಂಟೈನ್‌ನಲ್ಲಿಟ್ಟಿದ್ದು ರಾಣೆಬೆನ್ನೂರು ಬಾಲಕಿಗೆ. ಬಾಲಕಿಯರನ್ನು ಗುರುತಿಸುವಲ್ಲಿ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಈ ಬಗ್ಗೆ ಮಾಜಿ ಸಚಿವ ಪುಟ್ಟರಾಜು ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ನೋಡಿ..! 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!