ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

Published : May 25, 2020, 02:01 PM ISTUpdated : May 25, 2020, 02:13 PM IST

ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಮೇ. 25): ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಏಕಾಏಕಿ ಮೆಡಿಕಲ್ ಶಾಪ್‌ ಪೋಟೋ ವೈರಲ್: ಸೀಕ್ರೆಟ್ ಗೊತ್ತಾದ್ರೆ ನಿಮಗೂ ಹೆಮ್ಮೆಯಾಗುತ್ತೆ!

ಸೋಂಕು ತಗುಲಿದ್ದು ಮುಂಬೈನಿಂದ ಬಂದ ಬಾಲಕಿಗೆ. ಕ್ವಾರಂಟೈನ್‌ನಲ್ಲಿಟ್ಟಿದ್ದು ರಾಣೆಬೆನ್ನೂರು ಬಾಲಕಿಗೆ. ಬಾಲಕಿಯರನ್ನು ಗುರುತಿಸುವಲ್ಲಿ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಈ ಬಗ್ಗೆ ಮಾಜಿ ಸಚಿವ ಪುಟ್ಟರಾಜು ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ನೋಡಿ..! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!