ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

Published : May 25, 2020, 02:01 PM ISTUpdated : May 25, 2020, 02:13 PM IST

ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಮೇ. 25): ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಏಕಾಏಕಿ ಮೆಡಿಕಲ್ ಶಾಪ್‌ ಪೋಟೋ ವೈರಲ್: ಸೀಕ್ರೆಟ್ ಗೊತ್ತಾದ್ರೆ ನಿಮಗೂ ಹೆಮ್ಮೆಯಾಗುತ್ತೆ!

ಸೋಂಕು ತಗುಲಿದ್ದು ಮುಂಬೈನಿಂದ ಬಂದ ಬಾಲಕಿಗೆ. ಕ್ವಾರಂಟೈನ್‌ನಲ್ಲಿಟ್ಟಿದ್ದು ರಾಣೆಬೆನ್ನೂರು ಬಾಲಕಿಗೆ. ಬಾಲಕಿಯರನ್ನು ಗುರುತಿಸುವಲ್ಲಿ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಈ ಬಗ್ಗೆ ಮಾಜಿ ಸಚಿವ ಪುಟ್ಟರಾಜು ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ನೋಡಿ..! 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!