ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

Published : May 25, 2020, 02:01 PM ISTUpdated : May 25, 2020, 02:13 PM IST

ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಮೇ. 25): ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಏಕಾಏಕಿ ಮೆಡಿಕಲ್ ಶಾಪ್‌ ಪೋಟೋ ವೈರಲ್: ಸೀಕ್ರೆಟ್ ಗೊತ್ತಾದ್ರೆ ನಿಮಗೂ ಹೆಮ್ಮೆಯಾಗುತ್ತೆ!

ಸೋಂಕು ತಗುಲಿದ್ದು ಮುಂಬೈನಿಂದ ಬಂದ ಬಾಲಕಿಗೆ. ಕ್ವಾರಂಟೈನ್‌ನಲ್ಲಿಟ್ಟಿದ್ದು ರಾಣೆಬೆನ್ನೂರು ಬಾಲಕಿಗೆ. ಬಾಲಕಿಯರನ್ನು ಗುರುತಿಸುವಲ್ಲಿ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಈ ಬಗ್ಗೆ ಮಾಜಿ ಸಚಿವ ಪುಟ್ಟರಾಜು ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ನೋಡಿ..! 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?