ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

ಕೊರೊನಾ ಪಾಸಿಟೀವ್ ಒಬ್ಬರಿಗಾದ್ರೆ ಚಿಕಿತ್ಸೆ ಇನ್ನೊಬ್ಬರಿಗೆ? ಇದೆಂಥಾ ಎಡವಟ್ಟು!?

Published : May 25, 2020, 02:01 PM ISTUpdated : May 25, 2020, 02:13 PM IST

ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಮೇ. 25): ಕೊರೊನಾ ಬಂದಿದ್ದು ಒಬ್ಬರಿಗಾದರೆ ಚಿಕಿತ್ಸೆ ನೀಡಿದ್ದು ಬೇರೊಬ್ಬರಿಗೆ ಎಂದು ಹೇಳಲಾಗಿರುವ ಎಡವಟ್ಟು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆದಿದೆ. 

ಏಕಾಏಕಿ ಮೆಡಿಕಲ್ ಶಾಪ್‌ ಪೋಟೋ ವೈರಲ್: ಸೀಕ್ರೆಟ್ ಗೊತ್ತಾದ್ರೆ ನಿಮಗೂ ಹೆಮ್ಮೆಯಾಗುತ್ತೆ!

ಸೋಂಕು ತಗುಲಿದ್ದು ಮುಂಬೈನಿಂದ ಬಂದ ಬಾಲಕಿಗೆ. ಕ್ವಾರಂಟೈನ್‌ನಲ್ಲಿಟ್ಟಿದ್ದು ರಾಣೆಬೆನ್ನೂರು ಬಾಲಕಿಗೆ. ಬಾಲಕಿಯರನ್ನು ಗುರುತಿಸುವಲ್ಲಿ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಈ ಬಗ್ಗೆ ಮಾಜಿ ಸಚಿವ ಪುಟ್ಟರಾಜು ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ನೋಡಿ..! 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!