Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Contributor Asianet   | Asianet News
Published : Nov 30, 2021, 10:20 AM IST

ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.

 ಬಳ್ಳಾರಿ (ನ.30): ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ (Glucose) ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು (Crops)  ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.  ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು,ಅಕಾಲಿಕ ಮಳೆಯಿಂದ ಅವಾಂತರ  ಸೃಷ್ಟಿಯಾಗಿದೆ. ಇದರಿಂದ ಬೆಳೆಗಳು ಕೊಳೆಯುತ್ತಿದ್ದು, ಬೆಳೆಗಳನ್ನುಉಳಿಸಿಕೊಳ್ಳಲು ಗ್ಲೂಕೋಸ್ ಸ್ಪ್ರೇ ಮಾಡಲಾಗುತ್ತದೆ. 

Karnataka rain Effect : ಬೆಳೆ ಕಳೆದುಕೊಂಡ ರೈತರಿಗೆ ಅತಿ ಕಡಿಮೆ ಪರಿಹಾರ!

ಜಿಲ್ಲೆಯಲ್ಲಿ (Ballary) ಅಪಾರ ಪ್ರಮಾಣದ ಮಳೆಯಿಂದ ಮೆಣಸಿನ ಕಾಯಿ ಬೆಳೆ  ಕೊಳೆಯುತ್ತಿದ್ದು, ಜೊತೆಗೆ ವಿವಿಧ ರೋಗವೂ ಕಾಡುತ್ತಿದೆ. ಇದರ ನಿಯಂತ್ರಣದ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ.  ಆದರೆ ಇದರಿಂದ ರೈತರ ಬೆಳೆ ಕೈ ಹಿಡಿಯುವುದೋ  ಇಲ್ಲವೋ ಎನ್ನುವುದು ಮಾತ್ರ ಖಾತ್ರಿ ಇಲ್ಲ. ಒಟ್ಟಿನಲ್ಲಿ ತಮ್ಮ ಬೆಳೆ ಉಳಿಸಿಕೊಳ್ಳಲ ವಿವಿಧ ರೀತಿಯ ಯತ್ನಗಳನ್ನು ನಡೆಸುತ್ತಲೇ ಇದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more