Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Contributor Asianet   | Asianet News
Published : Nov 30, 2021, 10:20 AM IST

ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.

 ಬಳ್ಳಾರಿ (ನ.30): ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ (Glucose) ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು (Crops)  ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.  ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು,ಅಕಾಲಿಕ ಮಳೆಯಿಂದ ಅವಾಂತರ  ಸೃಷ್ಟಿಯಾಗಿದೆ. ಇದರಿಂದ ಬೆಳೆಗಳು ಕೊಳೆಯುತ್ತಿದ್ದು, ಬೆಳೆಗಳನ್ನುಉಳಿಸಿಕೊಳ್ಳಲು ಗ್ಲೂಕೋಸ್ ಸ್ಪ್ರೇ ಮಾಡಲಾಗುತ್ತದೆ. 

Karnataka rain Effect : ಬೆಳೆ ಕಳೆದುಕೊಂಡ ರೈತರಿಗೆ ಅತಿ ಕಡಿಮೆ ಪರಿಹಾರ!

ಜಿಲ್ಲೆಯಲ್ಲಿ (Ballary) ಅಪಾರ ಪ್ರಮಾಣದ ಮಳೆಯಿಂದ ಮೆಣಸಿನ ಕಾಯಿ ಬೆಳೆ  ಕೊಳೆಯುತ್ತಿದ್ದು, ಜೊತೆಗೆ ವಿವಿಧ ರೋಗವೂ ಕಾಡುತ್ತಿದೆ. ಇದರ ನಿಯಂತ್ರಣದ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ.  ಆದರೆ ಇದರಿಂದ ರೈತರ ಬೆಳೆ ಕೈ ಹಿಡಿಯುವುದೋ  ಇಲ್ಲವೋ ಎನ್ನುವುದು ಮಾತ್ರ ಖಾತ್ರಿ ಇಲ್ಲ. ಒಟ್ಟಿನಲ್ಲಿ ತಮ್ಮ ಬೆಳೆ ಉಳಿಸಿಕೊಳ್ಳಲ ವಿವಿಧ ರೀತಿಯ ಯತ್ನಗಳನ್ನು ನಡೆಸುತ್ತಲೇ ಇದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more