Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Contributor Asianet   | Asianet News
Published : Nov 30, 2021, 10:20 AM IST

ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.

 ಬಳ್ಳಾರಿ (ನ.30): ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ (Glucose) ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು (Crops)  ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.  ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು,ಅಕಾಲಿಕ ಮಳೆಯಿಂದ ಅವಾಂತರ  ಸೃಷ್ಟಿಯಾಗಿದೆ. ಇದರಿಂದ ಬೆಳೆಗಳು ಕೊಳೆಯುತ್ತಿದ್ದು, ಬೆಳೆಗಳನ್ನುಉಳಿಸಿಕೊಳ್ಳಲು ಗ್ಲೂಕೋಸ್ ಸ್ಪ್ರೇ ಮಾಡಲಾಗುತ್ತದೆ. 

Karnataka rain Effect : ಬೆಳೆ ಕಳೆದುಕೊಂಡ ರೈತರಿಗೆ ಅತಿ ಕಡಿಮೆ ಪರಿಹಾರ!

ಜಿಲ್ಲೆಯಲ್ಲಿ (Ballary) ಅಪಾರ ಪ್ರಮಾಣದ ಮಳೆಯಿಂದ ಮೆಣಸಿನ ಕಾಯಿ ಬೆಳೆ  ಕೊಳೆಯುತ್ತಿದ್ದು, ಜೊತೆಗೆ ವಿವಿಧ ರೋಗವೂ ಕಾಡುತ್ತಿದೆ. ಇದರ ನಿಯಂತ್ರಣದ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ.  ಆದರೆ ಇದರಿಂದ ರೈತರ ಬೆಳೆ ಕೈ ಹಿಡಿಯುವುದೋ  ಇಲ್ಲವೋ ಎನ್ನುವುದು ಮಾತ್ರ ಖಾತ್ರಿ ಇಲ್ಲ. ಒಟ್ಟಿನಲ್ಲಿ ತಮ್ಮ ಬೆಳೆ ಉಳಿಸಿಕೊಳ್ಳಲ ವಿವಿಧ ರೀತಿಯ ಯತ್ನಗಳನ್ನು ನಡೆಸುತ್ತಲೇ ಇದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more