Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Contributor Asianet   | Asianet News
Published : Nov 30, 2021, 10:20 AM IST

ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.

 ಬಳ್ಳಾರಿ (ನ.30): ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ (Glucose) ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು (Crops)  ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.  ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು,ಅಕಾಲಿಕ ಮಳೆಯಿಂದ ಅವಾಂತರ  ಸೃಷ್ಟಿಯಾಗಿದೆ. ಇದರಿಂದ ಬೆಳೆಗಳು ಕೊಳೆಯುತ್ತಿದ್ದು, ಬೆಳೆಗಳನ್ನುಉಳಿಸಿಕೊಳ್ಳಲು ಗ್ಲೂಕೋಸ್ ಸ್ಪ್ರೇ ಮಾಡಲಾಗುತ್ತದೆ. 

Karnataka rain Effect : ಬೆಳೆ ಕಳೆದುಕೊಂಡ ರೈತರಿಗೆ ಅತಿ ಕಡಿಮೆ ಪರಿಹಾರ!

ಜಿಲ್ಲೆಯಲ್ಲಿ (Ballary) ಅಪಾರ ಪ್ರಮಾಣದ ಮಳೆಯಿಂದ ಮೆಣಸಿನ ಕಾಯಿ ಬೆಳೆ  ಕೊಳೆಯುತ್ತಿದ್ದು, ಜೊತೆಗೆ ವಿವಿಧ ರೋಗವೂ ಕಾಡುತ್ತಿದೆ. ಇದರ ನಿಯಂತ್ರಣದ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ.  ಆದರೆ ಇದರಿಂದ ರೈತರ ಬೆಳೆ ಕೈ ಹಿಡಿಯುವುದೋ  ಇಲ್ಲವೋ ಎನ್ನುವುದು ಮಾತ್ರ ಖಾತ್ರಿ ಇಲ್ಲ. ಒಟ್ಟಿನಲ್ಲಿ ತಮ್ಮ ಬೆಳೆ ಉಳಿಸಿಕೊಳ್ಳಲ ವಿವಿಧ ರೀತಿಯ ಯತ್ನಗಳನ್ನು ನಡೆಸುತ್ತಲೇ ಇದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more