Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Glucose For Crops : ರೋಗ ಪೀಡಿತ ಬೆಳೆಗಳಿಗೆ ಗ್ಲೂಕೋಸ್ : ಬಳ್ಳಾರಿ ರೈತರಿಂದ ಹೊಸ ಪ್ರಯೋಗ

Published : Nov 30, 2021, 10:20 AM IST

ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.

 ಬಳ್ಳಾರಿ (ನ.30): ಅನಾರೋಗ್ಯದಿಂದ ಸುಸ್ತಾಗಿರುವ ವ್ಯಕ್ತಿಗೆ ಗ್ಲೂಕೋಸ್ (Glucose) ಕೊಡೋದು ಸಾಮಾನ್ಯ ಆದರೆ ಇಲ್ಲಿ ಬೆಳೆಗಳಿಗೆ ಗ್ಲೂಕೋಸ್ ನೀಡಲಾಗುತ್ತಿದೆ. ಬೆಳೆಗಳನ್ನು (Crops)  ಉಳಿಸಿಕೊಳ್ಳಲು ಈ ರೀತಿ ಗ್ಲೂಕೋಸ್ ಸ್ಪ್ರೇ ಮಾಡಲಾತ್ತಿದೆ.  ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಮಳೆ (Heavy Rain) ಸುರಿಯುತ್ತಿದ್ದು,ಅಕಾಲಿಕ ಮಳೆಯಿಂದ ಅವಾಂತರ  ಸೃಷ್ಟಿಯಾಗಿದೆ. ಇದರಿಂದ ಬೆಳೆಗಳು ಕೊಳೆಯುತ್ತಿದ್ದು, ಬೆಳೆಗಳನ್ನುಉಳಿಸಿಕೊಳ್ಳಲು ಗ್ಲೂಕೋಸ್ ಸ್ಪ್ರೇ ಮಾಡಲಾಗುತ್ತದೆ. 

Karnataka rain Effect : ಬೆಳೆ ಕಳೆದುಕೊಂಡ ರೈತರಿಗೆ ಅತಿ ಕಡಿಮೆ ಪರಿಹಾರ!

ಜಿಲ್ಲೆಯಲ್ಲಿ (Ballary) ಅಪಾರ ಪ್ರಮಾಣದ ಮಳೆಯಿಂದ ಮೆಣಸಿನ ಕಾಯಿ ಬೆಳೆ  ಕೊಳೆಯುತ್ತಿದ್ದು, ಜೊತೆಗೆ ವಿವಿಧ ರೋಗವೂ ಕಾಡುತ್ತಿದೆ. ಇದರ ನಿಯಂತ್ರಣದ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ.  ಆದರೆ ಇದರಿಂದ ರೈತರ ಬೆಳೆ ಕೈ ಹಿಡಿಯುವುದೋ  ಇಲ್ಲವೋ ಎನ್ನುವುದು ಮಾತ್ರ ಖಾತ್ರಿ ಇಲ್ಲ. ಒಟ್ಟಿನಲ್ಲಿ ತಮ್ಮ ಬೆಳೆ ಉಳಿಸಿಕೊಳ್ಳಲ ವಿವಿಧ ರೀತಿಯ ಯತ್ನಗಳನ್ನು ನಡೆಸುತ್ತಲೇ ಇದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more