ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಗುಡ್ ನ್ಯೂಸ್

Sep 5, 2021, 10:39 AM IST

 ಬೆಂಗಳೂರು (ಸೆ.05):   ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದ್ದು, ಇದೀಗ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.  

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಬ್ಯಾಂಕಿನಲ್ಲಿ 28 ಮಂದಿ ಆರೋಪಿಗಳಿಂದ 1050  ಕೋಟಿ ಆಸ್ತಿ ಜಪ್ತಿ ಮಾಡಲಾಗಿದೆ. ಸರ್ಕಾರದಿಂದ ರಚನೆಯಾಗಿದ್ದ ಸಕ್ಷಮ ಪ್ರಾಧಿಕಾರ    ಈ ಆಸ್ತಿಯನ್ನು ಹರಾಜು ಹಾಕಿ ಗ್ರಾಹಕರಿಗೆ ಹಣ ಮರಳಿಸಲಿದೆ.