ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Jul 01, 2023, 03:12 PM IST

ಶಿವಮೊಗ್ಗದಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ. ಭರತ್‌ ನಾಗ್‌ ಎಂಬ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. 
 

ಶಿವಮೊಗ್ಗ: ಜಿಲ್ಲೆಯಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ಕಾಂಗ್ರೆಸ್‌ ವಿದ್ಯಾರ್ಥಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಇವರು ಬಾರ್‌ವೊಂದರಲ್ಲಿ ಪಾರ್ಟಿ ಮಾಡಿ, ಬಳಿಕ ಅಲ್ಲೇ ಇದ್ದ ಇನ್ನೋಂದು ಗುಂಪಿನೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಮೂಲಕ ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆ ತೋರಿರುವ ಆರೋಪ ಕೇಳಿ ಬಂದಿದೆ. ಭರತ್‌ ನಾಗ್‌ ಎಂಬುವವರಿಗೆ ಇವರು ಥಳಿಸಿದ್ದಾರೆ. ಹಲ್ಲೆಗೊಳಗಾದ ಭರತ್‌ ನಾಗ್‌ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಶಿವಮೊಗ್ಗದ ಸವಾರ್ ಲೈನ್‌ ರಸ್ತೆಯ ಬಾರ್‌ ಮುಂದೆ ಘಟನೆ ನಡೆದಿದೆ. ಎನ್ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್‌ ನವುಲೆ, ಹರ್ಷಿತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.  

ಇದನ್ನೂ ವೀಕ್ಷಿಸಿ: ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more