ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Jul 01, 2023, 03:12 PM IST

ಶಿವಮೊಗ್ಗದಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ. ಭರತ್‌ ನಾಗ್‌ ಎಂಬ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. 
 

ಶಿವಮೊಗ್ಗ: ಜಿಲ್ಲೆಯಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ಕಾಂಗ್ರೆಸ್‌ ವಿದ್ಯಾರ್ಥಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಇವರು ಬಾರ್‌ವೊಂದರಲ್ಲಿ ಪಾರ್ಟಿ ಮಾಡಿ, ಬಳಿಕ ಅಲ್ಲೇ ಇದ್ದ ಇನ್ನೋಂದು ಗುಂಪಿನೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಮೂಲಕ ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆ ತೋರಿರುವ ಆರೋಪ ಕೇಳಿ ಬಂದಿದೆ. ಭರತ್‌ ನಾಗ್‌ ಎಂಬುವವರಿಗೆ ಇವರು ಥಳಿಸಿದ್ದಾರೆ. ಹಲ್ಲೆಗೊಳಗಾದ ಭರತ್‌ ನಾಗ್‌ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಶಿವಮೊಗ್ಗದ ಸವಾರ್ ಲೈನ್‌ ರಸ್ತೆಯ ಬಾರ್‌ ಮುಂದೆ ಘಟನೆ ನಡೆದಿದೆ. ಎನ್ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್‌ ನವುಲೆ, ಹರ್ಷಿತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.  

ಇದನ್ನೂ ವೀಕ್ಷಿಸಿ: ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more