ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Jul 01, 2023, 03:12 PM IST

ಶಿವಮೊಗ್ಗದಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ. ಭರತ್‌ ನಾಗ್‌ ಎಂಬ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. 
 

ಶಿವಮೊಗ್ಗ: ಜಿಲ್ಲೆಯಲ್ಲಿ ಎನ್ಎಸ್‌ಯುಐ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ಕಾಂಗ್ರೆಸ್‌ ವಿದ್ಯಾರ್ಥಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಇವರು ಬಾರ್‌ವೊಂದರಲ್ಲಿ ಪಾರ್ಟಿ ಮಾಡಿ, ಬಳಿಕ ಅಲ್ಲೇ ಇದ್ದ ಇನ್ನೋಂದು ಗುಂಪಿನೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಮೂಲಕ ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆ ತೋರಿರುವ ಆರೋಪ ಕೇಳಿ ಬಂದಿದೆ. ಭರತ್‌ ನಾಗ್‌ ಎಂಬುವವರಿಗೆ ಇವರು ಥಳಿಸಿದ್ದಾರೆ. ಹಲ್ಲೆಗೊಳಗಾದ ಭರತ್‌ ನಾಗ್‌ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಶಿವಮೊಗ್ಗದ ಸವಾರ್ ಲೈನ್‌ ರಸ್ತೆಯ ಬಾರ್‌ ಮುಂದೆ ಘಟನೆ ನಡೆದಿದೆ. ಎನ್ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್‌ ನವುಲೆ, ಹರ್ಷಿತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.  

ಇದನ್ನೂ ವೀಕ್ಷಿಸಿ: ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more