ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

Published : Jan 23, 2024, 01:09 PM ISTUpdated : Jan 23, 2024, 01:10 PM IST

ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ ನೀಡುತ್ತಿದ್ದ ಸಂಬಳವನ್ನು ತಡೆ ಹಿಡಿದು, 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡುವಂತೆ ಸರ್ಕಾರ ನೋಟಿಸ್‌ ನೀಡಿದೆ.

ಚಿಕ್ಕಮಗಳೂರು: ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನ ರಾಜ್ಯ ಸರ್ಕಾರ ವಾಪಸ್ ಕೇಳಿದೆ. ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ(Hiremagalur Kannan) ನೋಟಿಸ್ ನೀಡಲಾಗಿದೆ. ವೇತನ ತಡೆಹಿಡಿದು ನೋಟಿಸ್‌ನನ್ನು(Notice) ಚಿಕ್ಕಮಗಳೂರು(Chikkamagaluru) ಜಿಲ್ಲಾಡಳಿತ ನೀಡಿದೆ. ದೇವಾಲಯದ ಆದಾಯ ಕಡಿಮೆ, ಸಂಬಳ ಹೆಚ್ಚು ನೀಡಲಾಗಿದೆ ಎಂದು ನೋಟಿಸ್ ನೀಡಲಾಗಿದೆ. 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡಲು ಸೂಚಿಸಲಾಗಿದೆ. ಒಟ್ಟಾರೆ 4,74,000 ರೂಪಾಯಿ ವಾಪಸ್ ನೀಡುವಂತೆ ಸೂಚನೆ ಬಂದಿದೆ. ಹಿರೇಮಗಳೂರು ಕಣ್ಣನ್‌ ಕೋದಂಡ ರಾಮ ದೇವಾಲಯದ(Kodandarama temple) ಪ್ರಧಾನ ಅರ್ಚಕರಾಗಿದ್ದಾರೆ(Priest). ವೇತನ ತಡೆ ಹಿಡಿದು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು ಜಮೆಯಾಗುತ್ತಿದ್ದ ಸಂಬಳ 7500. ಆದ್ರೆ 7500 ರೂಪಾಯಿ ನೀಡಿದ ಸಂಬಳದಲ್ಲಿ 4500 ವಾಪಸ್ ನೀಡಲು ಸೂಚನೆ ಬಂದಿದೆ. ದೇವಾಲಯದ ಆದಾಯ ಕಡಿಮೆ‌ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡಲು ಸೂಚಿಸಲಾಗಿದೆಯಂತೆ. ಚಿಕ್ಕಮಗಳೂರು ತಹಶೀಲ್ದಾರ್‌ ಸುಮಂತ್ ರಿಂದ ನೋಟಿಸ್ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more