ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

Published : Jan 23, 2024, 01:09 PM ISTUpdated : Jan 23, 2024, 01:10 PM IST

ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ ನೀಡುತ್ತಿದ್ದ ಸಂಬಳವನ್ನು ತಡೆ ಹಿಡಿದು, 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡುವಂತೆ ಸರ್ಕಾರ ನೋಟಿಸ್‌ ನೀಡಿದೆ.

ಚಿಕ್ಕಮಗಳೂರು: ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನ ರಾಜ್ಯ ಸರ್ಕಾರ ವಾಪಸ್ ಕೇಳಿದೆ. ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ(Hiremagalur Kannan) ನೋಟಿಸ್ ನೀಡಲಾಗಿದೆ. ವೇತನ ತಡೆಹಿಡಿದು ನೋಟಿಸ್‌ನನ್ನು(Notice) ಚಿಕ್ಕಮಗಳೂರು(Chikkamagaluru) ಜಿಲ್ಲಾಡಳಿತ ನೀಡಿದೆ. ದೇವಾಲಯದ ಆದಾಯ ಕಡಿಮೆ, ಸಂಬಳ ಹೆಚ್ಚು ನೀಡಲಾಗಿದೆ ಎಂದು ನೋಟಿಸ್ ನೀಡಲಾಗಿದೆ. 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡಲು ಸೂಚಿಸಲಾಗಿದೆ. ಒಟ್ಟಾರೆ 4,74,000 ರೂಪಾಯಿ ವಾಪಸ್ ನೀಡುವಂತೆ ಸೂಚನೆ ಬಂದಿದೆ. ಹಿರೇಮಗಳೂರು ಕಣ್ಣನ್‌ ಕೋದಂಡ ರಾಮ ದೇವಾಲಯದ(Kodandarama temple) ಪ್ರಧಾನ ಅರ್ಚಕರಾಗಿದ್ದಾರೆ(Priest). ವೇತನ ತಡೆ ಹಿಡಿದು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು ಜಮೆಯಾಗುತ್ತಿದ್ದ ಸಂಬಳ 7500. ಆದ್ರೆ 7500 ರೂಪಾಯಿ ನೀಡಿದ ಸಂಬಳದಲ್ಲಿ 4500 ವಾಪಸ್ ನೀಡಲು ಸೂಚನೆ ಬಂದಿದೆ. ದೇವಾಲಯದ ಆದಾಯ ಕಡಿಮೆ‌ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡಲು ಸೂಚಿಸಲಾಗಿದೆಯಂತೆ. ಚಿಕ್ಕಮಗಳೂರು ತಹಶೀಲ್ದಾರ್‌ ಸುಮಂತ್ ರಿಂದ ನೋಟಿಸ್ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more