ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

Published : Jan 23, 2024, 01:09 PM ISTUpdated : Jan 23, 2024, 01:10 PM IST

ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ ನೀಡುತ್ತಿದ್ದ ಸಂಬಳವನ್ನು ತಡೆ ಹಿಡಿದು, 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡುವಂತೆ ಸರ್ಕಾರ ನೋಟಿಸ್‌ ನೀಡಿದೆ.

ಚಿಕ್ಕಮಗಳೂರು: ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನ ರಾಜ್ಯ ಸರ್ಕಾರ ವಾಪಸ್ ಕೇಳಿದೆ. ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್‌ಗೆ(Hiremagalur Kannan) ನೋಟಿಸ್ ನೀಡಲಾಗಿದೆ. ವೇತನ ತಡೆಹಿಡಿದು ನೋಟಿಸ್‌ನನ್ನು(Notice) ಚಿಕ್ಕಮಗಳೂರು(Chikkamagaluru) ಜಿಲ್ಲಾಡಳಿತ ನೀಡಿದೆ. ದೇವಾಲಯದ ಆದಾಯ ಕಡಿಮೆ, ಸಂಬಳ ಹೆಚ್ಚು ನೀಡಲಾಗಿದೆ ಎಂದು ನೋಟಿಸ್ ನೀಡಲಾಗಿದೆ. 4,500 ರೂಪಾಯಿಯಂತೆ 10 ವರ್ಷದ ಹಣವನ್ನ ವಾಪಸ್ ನೀಡಲು ಸೂಚಿಸಲಾಗಿದೆ. ಒಟ್ಟಾರೆ 4,74,000 ರೂಪಾಯಿ ವಾಪಸ್ ನೀಡುವಂತೆ ಸೂಚನೆ ಬಂದಿದೆ. ಹಿರೇಮಗಳೂರು ಕಣ್ಣನ್‌ ಕೋದಂಡ ರಾಮ ದೇವಾಲಯದ(Kodandarama temple) ಪ್ರಧಾನ ಅರ್ಚಕರಾಗಿದ್ದಾರೆ(Priest). ವೇತನ ತಡೆ ಹಿಡಿದು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು ಜಮೆಯಾಗುತ್ತಿದ್ದ ಸಂಬಳ 7500. ಆದ್ರೆ 7500 ರೂಪಾಯಿ ನೀಡಿದ ಸಂಬಳದಲ್ಲಿ 4500 ವಾಪಸ್ ನೀಡಲು ಸೂಚನೆ ಬಂದಿದೆ. ದೇವಾಲಯದ ಆದಾಯ ಕಡಿಮೆ‌ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡಲು ಸೂಚಿಸಲಾಗಿದೆಯಂತೆ. ಚಿಕ್ಕಮಗಳೂರು ತಹಶೀಲ್ದಾರ್‌ ಸುಮಂತ್ ರಿಂದ ನೋಟಿಸ್ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more