ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

Published : Jun 17, 2023, 10:17 AM IST

ಸಿಎಂ ಸಿದ್ದರಾಮಯ್ಯ ಸರ್ಕಾರ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಜನರಿಗೆ ಪರಿಹಾರವನ್ನು ಘೋಷಿಸಿದೆ.
 

ಮಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಮಸೂದ್, ಮುಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌, ಕಾಳಿ ಪಳ್ಯದ ದೀಪಕ್‌ ರಾವ್‌ ಅವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವರುಗಳು ಮತೀಯ ದುಷ್ಕರ್ಮಿಗಳಿಂದ ಕೊಲೆಯಾಗಿದ್ದರು. ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರ್ಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಜೂ. 19 ರಂದು ಪರಿಹಾರದ ಚೆಕ್‌ ಪಡೆಯುವಂತೆ ಸೂಚಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಮಲ್ಲೇಶ್ವರಂನಲ್ಲಿ ಮೆಗಾ ಎಜುಕೇಷನ್‌ ಎಕ್ಸ್‌ ಪೋ: ಕೋರ್ಸ್‌ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಲಭ್ಯ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more