ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

Published : Jun 17, 2023, 10:17 AM IST

ಸಿಎಂ ಸಿದ್ದರಾಮಯ್ಯ ಸರ್ಕಾರ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಜನರಿಗೆ ಪರಿಹಾರವನ್ನು ಘೋಷಿಸಿದೆ.
 

ಮಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಮಸೂದ್, ಮುಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌, ಕಾಳಿ ಪಳ್ಯದ ದೀಪಕ್‌ ರಾವ್‌ ಅವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವರುಗಳು ಮತೀಯ ದುಷ್ಕರ್ಮಿಗಳಿಂದ ಕೊಲೆಯಾಗಿದ್ದರು. ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರ್ಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಜೂ. 19 ರಂದು ಪರಿಹಾರದ ಚೆಕ್‌ ಪಡೆಯುವಂತೆ ಸೂಚಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಮಲ್ಲೇಶ್ವರಂನಲ್ಲಿ ಮೆಗಾ ಎಜುಕೇಷನ್‌ ಎಕ್ಸ್‌ ಪೋ: ಕೋರ್ಸ್‌ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಲಭ್ಯ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more