ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

Published : Jun 17, 2023, 10:17 AM IST

ಸಿಎಂ ಸಿದ್ದರಾಮಯ್ಯ ಸರ್ಕಾರ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಜನರಿಗೆ ಪರಿಹಾರವನ್ನು ಘೋಷಿಸಿದೆ.
 

ಮಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಮಸೂದ್, ಮುಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌, ಕಾಳಿ ಪಳ್ಯದ ದೀಪಕ್‌ ರಾವ್‌ ಅವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವರುಗಳು ಮತೀಯ ದುಷ್ಕರ್ಮಿಗಳಿಂದ ಕೊಲೆಯಾಗಿದ್ದರು. ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರ್ಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಜೂ. 19 ರಂದು ಪರಿಹಾರದ ಚೆಕ್‌ ಪಡೆಯುವಂತೆ ಸೂಚಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಮಲ್ಲೇಶ್ವರಂನಲ್ಲಿ ಮೆಗಾ ಎಜುಕೇಷನ್‌ ಎಕ್ಸ್‌ ಪೋ: ಕೋರ್ಸ್‌ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಲಭ್ಯ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more