ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

Published : Jun 17, 2023, 10:17 AM IST

ಸಿಎಂ ಸಿದ್ದರಾಮಯ್ಯ ಸರ್ಕಾರ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಜನರಿಗೆ ಪರಿಹಾರವನ್ನು ಘೋಷಿಸಿದೆ.
 

ಮಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಮಸೂದ್, ಮುಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌, ಕಾಳಿ ಪಳ್ಯದ ದೀಪಕ್‌ ರಾವ್‌ ಅವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವರುಗಳು ಮತೀಯ ದುಷ್ಕರ್ಮಿಗಳಿಂದ ಕೊಲೆಯಾಗಿದ್ದರು. ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರ್ಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಜೂ. 19 ರಂದು ಪರಿಹಾರದ ಚೆಕ್‌ ಪಡೆಯುವಂತೆ ಸೂಚಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಮಲ್ಲೇಶ್ವರಂನಲ್ಲಿ ಮೆಗಾ ಎಜುಕೇಷನ್‌ ಎಕ್ಸ್‌ ಪೋ: ಕೋರ್ಸ್‌ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಲಭ್ಯ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more